ಉತ್ತರ ಕನಾ೯ಟಕ ಪ್ರತ್ಯೇಕ ರಾಜ್ಯದ ಕುರಿತು ಜನಾಭಿಪ್ರಾಯ (12/12/2017) : ಒಟ್ಟು : 6365798; ಪ್ರತ್ಯೇಕ ರಾಜ್ಯ ಬೇಕು : 5792877(91%), ಅಭಿವೃದ್ಧಿಯಾಗದಿದ್ದರೆ ಮಾತ್ರ ಪ್ರತ್ಯೇಕ ರಾಜ್ಯ ಬೇಕು : 2,15,630(6%) , ಪ್ರತ್ಯೇಕ ರಾಜ್ಯ ಬೇಡ : 357291 (3%)

ಬೆಳಗಾವಿಯಲ್ಲಿ ಮತ್ತೆ ಭುಗಿಲೆದ್ದ ಪ್ರತ್ಯೇಕ ರಾಜ್ಯದ ಕೂಗು

ಬೆಳಗಾವಿ, ಜುಲೈ.10: ಸಿಎಂ ಕುಮಾರಸ್ವಾಮಿ ಬಜೆಟ್ ನಲ್ಲಿ ಉತ್ತರ ಕರ್ನಾಟಕದ 13 ಜಿಲ್ಲೆಗಳಿಗೆ ಅನ್ಯಾಯವಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿ ಬೆಳಗಾವಿ ಸುವರ್ಣ ಸೌಧದ ಮುಂದೆ ಉತ್ತರ ಕರ್ನಾಟಕ ವಿಕಾಸ ವೇದಿಕೆ ಹಾಗೂ ಉತ್ತರ ಕರ್ನಾಟಕ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸುವರ್ಣಸೌಧವನ್ನು ಉತ್ತರ ಕರ್ನಾಟಕದ ಆಡಳಿತಾತ್ಮಕ ಶಕ್ತಿ ಕೇಂದ್ರ ಮಾಡಬೇಕು, ಸುವರ್ಣ ಸೌಧದಲ್ಲಿ ಸೆಕ್ರೇಟಿಯಟ್ ಕಚೇರಿ ಆರಂಭಿಸಬೇಕು, ಬೆಳಗಾವಿಯನ್ನು ಎರಡನೇ ರಾಜಧಾನಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಲಾಯಿತು.

Share on Google Plus

Nagesh Golashetti

ನಾನು ನಾಗೇಶ್ ಗೋಲಶೆಟ್ಟಿ ಉತ್ತರಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಹಾಗೂ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಈ ವೆಬ್ಸೈಟ್ ನಲ್ಲಿ ಸಮಿತಿಯ ಚಟುವಟಿಕೆಗಳನ್ನು ಸಚಿತ್ರವಾಗಿ ವಿವರಿಸುತ್ತೇನೆ ಮತ್ತು ಆಡಿಯೋ, ವಿಡಿಯೋಗಳನ್ನೂ ಕೂಡ ಹಂಚಿಕೊಳ್ಳುತ್ತೇನೆ. ತಾವು ವೀಕ್ಷಿಸಿ ಸಲಹೆ ಸೂಚನೆ ನೀಡಬೇಕಾಗಿ ವಿನಂತಿ.