
ದಿ:31-7-18ರಂದು ಬೆಳಗಾವಿ ಸುವಣ೯ಸೌಧದ ಮುಂದೆ ಉತ್ತರ ಕನಾ೯ಟಕ ಪ್ರತ್ಯೇಕ ರಾಜ್ಯಕ್ಕಾಗಿ ಧಾಮಿ೯ಕ ಮುಖಂಡರ ಧರಣಿ ಸತ್ಯಾಗ್ರಹದಲ್ಲಿ ಭಾಗಿಯಾಗಲು ಮುತ್ತಿನಕಂತಿಮಠದ ಪೂಜ್ಯರಿಗೆ ಉಕಹೋಸ ಜಮಖಂಡಿ ತಾಲೂಕಾ ಘಟಕದ ಪ್ರಮುಖರಿಂದ ಆಹ್ವಾನ
ನಾನು ನಾಗೇಶ್ ಗೋಲಶೆಟ್ಟಿ ಉತ್ತರಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಹಾಗೂ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಈ ವೆಬ್ಸೈಟ್ ನಲ್ಲಿ ಸಮಿತಿಯ ಚಟುವಟಿಕೆಗಳನ್ನು ಸಚಿತ್ರವಾಗಿ ವಿವರಿಸುತ್ತೇನೆ ಮತ್ತು ಆಡಿಯೋ, ವಿಡಿಯೋಗಳನ್ನೂ ಕೂಡ ಹಂಚಿಕೊಳ್ಳುತ್ತೇನೆ. ತಾವು ವೀಕ್ಷಿಸಿ ಸಲಹೆ ಸೂಚನೆ ನೀಡಬೇಕಾಗಿ ವಿನಂತಿ.